ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಚಾರ್ಮಾಡಿ ಘಾಟ್ ರಸ್ತೆ ಪರಿವೀಕ್ಷಣೆ ನಡೆಸಲಿರುವ ಸಚಿವ ಸತೀಶ್ ಜಾರಕಿಹೊಳಿ

ಮೂಡಿಗೆರೆ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಏಪ್ರಿಲ್ 3 (ಶುಕ್ರವಾರ) ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಸಂಜೆ 4.30ಕ್ಕೆ ಮೂಡಿಗೆರೆಯ ಬಿಜಿಎಸ್ ಒಕ್ಕಲಿಗರ ಸಂಘದ ಶಾಲಾ ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸಲಿರುವ ಅವರು, ಸಂಜೆ 5 ರಿಂದ 6 ಗಂಟೆಯವರೆಗೆ ಮೂಡಿಗೆರೆ, ಚಾರ್ಮಾಡಿ ಘಾಟ್ ಹಾಗೂ ಉಜಿರೆವರೆಗಿನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ನಡೆಸಲಿದ್ದಾರೆ. ಈ ಕಾರ್ಯಕ್ರಮದ ನಂತರ ಸಂಜೆ 6 ಗಂಟೆಗೆ ಸಚಿವರು ಧರ್ಮಸ್ಥಳಕ್ಕೆ ತೆರಳಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿಗಳು ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Edited By : PublicNext Desk
Kshetra Samachara

Kshetra Samachara

02/04/2026 09:04 pm

Cinque Terre

680

Cinque Terre

0

ಸಂಬಂಧಿತ ಸುದ್ದಿ