ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಉಂಬಳೇಬೈಲು ನಲ್ಲಿ ಕಾಡಾನೆಗಳು ದಾಂದಲೆ ಮುಂದುವರೆದಿದೆ. ಎರಡು ಕಾಡಾನೆಗಳು ಅಡಿಕೆ ಮರ ಮತ್ತು ತೆಂಗಿನ ಮರವನ್ನು ಸಂಪೂರ್ಣವಾಗಿ ಮುರಿದು ಹಾಕಿದ್ದು ರೈತರು ಕಂಗಲಾಗಿದ್ದಾರೆ .
ಅನೇಕ ಬಾರಿ ಅರಣ್ಯ ಇಲಾಖೆಗೆ ಮನವಿಯನ್ನು ಸಲ್ಲಿಸಿದರು ಕೂಡ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಬೆಳೆ ಹಾನಿಯಾಗಿದ್ದು ಸೂಕ್ತ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.
Kshetra Samachara
03/04/2026 04:43 pm
LOADING...