ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಮಳೆ ಹಾನಿ ಪ್ರದೇಶಕ್ಕೆ ಕೆ. ಎಸ್. ಈಶ್ವರಪ್ಪ ಭೇಟಿ

ಶಿವಮೊಗ್ಗ : ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ನಗರದ ವಾರ್ಡ್ ನಂ.7ರ ಆದರ್ಶ ಕಾಲೋನಿಯಲ್ಲಿ ರಾಜ ಕಾಲುವೆ ಹಾಗೂ ಚರಂಡಿಯಲ್ಲಿ ಹರಿದ ಬಾರೀ ನೀರಿನಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ರಾಷ್ಟ್ರಭಕ್ತರ ಬಳಗದ ಮುಖಂಡರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಪುತ್ರ ಕೆ. ಈ. ಕಾಂತೇಶ್ ಇಂದು ಭೇಟಿನೀಡಿ, ಪರಿಶೀಲನೆ ನಡೆಸಿ ಅವಶ್ಯಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಪಾಲಿಕೆ ಆಯುಕ್ತ ಮಾಯಣ್ಣನವರೊಡನೆ ದೂರವಾಣಿ ಮೂಲಕ ಮಾತನಾಡಿದರು.

Edited By : PublicNext Desk
Kshetra Samachara

Kshetra Samachara

03/04/2026 05:07 pm

Cinque Terre

100

Cinque Terre

0