ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ - ಸಂತ್ರಸ್ತರ ಮನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಭೇಟಿ ನೀಡಿ ಧೈರ್ಯ ತುಂಬಿದರು. ಹಿಂದೂ ಯುವತಿಯರ ಮೇಲೆ ಲವ್ ಜಿಹಾದ್ ಆಗುತ್ತಿವೆ, ನಿಮ್ಮೊಂದಿಗೆ ನಾವಿದ್ದೇವೆ, ಸಂತ್ರಸ್ತ ಯುವತಿಗೆ ನ್ಯಾಯ ಸಿಗುವರೆಗೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಂತ್ರಸ್ತ ಯುವತಿಯ ಕುಟುಂಬಕ್ಕೆ ಪ್ರಹ್ಲಾದ ಜೋಶಿ ಅವರು ಧೈರ್ಯ ತುಂಬಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

07/04/2026 07:18 pm

Cinque Terre

22.09 K

Cinque Terre

1

ಸಂಬಂಧಿತ ಸುದ್ದಿ