ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ : ನೂತನ ಪೊಲೀಸ್ ಸಹಾಯ ಘಟಕ ಉದ್ಘಾಟಿಸಿದ ಭೀಮಣ್ಣ ನಾಯ್ಕ್

ಶಿರಸಿ: ಏಪ್ರಿಲ್ 17ರಂದು  ನಗರದ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಸ್ಥಾನದ ಎದುರುಗಡೆ ನೂತನವಾಗಿ ನಿರ್ಮಿಸಿದ

ಪೊಲೀಸ್‌ ಸಹಾಯ ಘಟಕವನ್ನು ಶುಕ್ರವಾರ ಶಾಸಕ ಭೀಮಣ್ಣ ನಾಯ್ಕ್

ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಮಾರಿಕಾಂಬ ದೇವಸ್ಥಾನದ ಅಧ್ಯಕ್ಷ ಆರ್ ಜಿ ನಾಯ್ಕ್, ಉಪಾಧ್ಯಕ್ಷ ಸುದೇಶ್ ಜೋಗುಳೇಕರ್ ಧರ್ಮದರ್ಶಿಗಳಾದ ಸುಧೀರ್ ಹಂದ್ರಾಳ್, ವತ್ಸಲ ಹೆಗಡೆ , ಶಿವಾನಂದ್ ಶೆಟ್ಟಿ, ನಗರ ಈ ದಿನ ಪ್ರಾಧಿಕಾರದ ಅಧ್ಯಕ್ಷ ಜಗದೀಶ್ ಗೌಡ ಗೀತಾ ಶೆಟ್ಟಿ , ಡಿವೈ ಎಸ್ ಪಿ ಗೀತಾ ಪಾಟೀಲ್, ನಗರ ಠಾಣೆ ಪಿಎಸ್ಐ ನರಸಿಂಹಲು ಇದ್ದರು.

Edited By : PublicNext Desk
Kshetra Samachara

Kshetra Samachara

17/04/2026 08:03 pm

Cinque Terre

3.74 K

Cinque Terre

0

ಸಂಬಂಧಿತ ಸುದ್ದಿ