ಅಣ್ಣಿಗೇರಿ: ತಾಲೂಕ ಸುಕ್ಷೇತ್ರ ಬೆನ್ನೂರ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಕೋಳಿವಾಡ ಬಸವೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೆನಕೊಪ್ಪ ಭಾಗಿಯಾಗಿ, ದೇವರ ದರ್ಶನ ಪಡೆದು ನಾಡಿನ ಜನತೆಗೆ ಒಳಿತಾಗಲೆಂದು ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀ ಸಿದ್ದಲಿಂಗಯ್ಯ ಶಾಸ್ತ್ರೀಗಳು ಪ್ರವಚಣಕಾರರು,ಗ್ರಾಮದ ಗುರು ಹಿರಿಯರು, ಸಕಲ ಸದ್ಭಕ್ತರು, ತಾಯಂದಿರು, ಯುವಕರು ಉಪಸ್ಥಿತರಿದ್ದರು.
Kshetra Samachara
20/04/2026 09:43 am
LOADING...