ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಜಿಲ್ಲಾಡಳಿತದಿಂದ ಬಸವೇಶ್ವರ ಜಯಂತಿ ಅದ್ದೂರಿಯಾಗಿ ಆಚರಣೆ

ಗದಗ: ಗದಗ ನಗರದಲ್ಲಿ ಕನ್ನಡ ಸಂಸ್ಕೃತ ಇಲಾಖೆ, ಜಿಲ್ಲಾಡಳಿತ ವತಿಯಿಂದ ಜಗಜ್ಯೋತಿ ಬಸವೇಶ್ವರ ಅವರ ಜಯಂತಿ ಆಚರಣೆ ಮಾಡಲಾಯಿತು.

ನಗರದ ತೊಂಟಾಧಾರ್ಯ ಮಠ ದಿಂದ್ ಬೃಹತ್ ಮೆರವಣಿಗೆ ನಡೆಸಲಾಯಿತು. ವಾದ್ಯ ಮೇಳಗಳೊಂದಿಗೆ ರಥದಲ್ಲಿ ಬಸವೇಶ್ವರ ಮೂರ್ತಿ ಅದ್ದೂರಿ ಮೆರವಣಿಗೆ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತ ಇಲಾಖೆ ಉಪ ನಿರ್ದೇಶಕ ಬಸವರಾಜ್ ಬಳ್ಳಾರಿ ನೇತೃತ್ವದಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಬಸವ ತತ್ವ ಅನುಯಾಯಿಗಳು, ಸಾರ್ವಜನಿಕರು ಭಾಗಿಯಾಗಿದ್ರು.

Edited By : PublicNext Desk
Kshetra Samachara

Kshetra Samachara

20/04/2026 12:43 pm

Cinque Terre

23.22 K

Cinque Terre

0

ಸಂಬಂಧಿತ ಸುದ್ದಿ