ಮಂಡ್ಯ ಜಿಲ್ಲೆಯ ಕೆಆರ್ ಎಸ್ನಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭಗೊಂಡಿದೆ. ಸುಮಾರು 50 ಕೋಟಿಗೂ ಹೆಚ್ಚು ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸುಸಂದರ್ಭದಲ್ಲಿ, ಕೆಆರ್ ಎಸ್ನ ಸ್ಥಳೀಯರು ತಮ್ಮ ಶಾಸಕರನ್ನು ಡೊಳ್ಳು-ನಗಾರಿಗಳ ಸದ್ದಿನೊಂದಿಗೆ ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮಾಡಿ, ಬೃಹತ್ ಬೆಲ್ಲದ ಹಾರ ಹಾಕಿ ಅದ್ದೂರಿಯಾಗಿ ಸನ್ಮಾನಿಸಿದರು.
PublicNext
28/04/2026 11:35 am