ರಾಮನಗರ : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ವಿಚಾರ ಗರಿಗೆದರಿರುವಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಕ್ಷೇತ್ರದಲ್ಲಿ ಕೆಡಿಪಿ ಸಭೆ ನಡೆಸಲು ಮುಂದಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಕೆಡಿಪಿ ಸಭೆ ಕರೆದಿರುವ ಡಿಕೆಶಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸು ಸೂಚಿಸಿದ್ದಾರೆ. ಇದೇ ಸಭೆಯಲ್ಲಿ ನಗರಸಭೆಯ ಅಧಿಕಾರಿಗಳು ಸಹ ಉಪಸ್ಥಿತಿ ಇರಲಿದ್ದಾರೆ. ರಾಜಕೀಯ ಜಂಜಾಟದ ಮಧ್ಯೆ ಡಿಕೆಶಿ ತಾಲೂಕಿನ ಅಭಿವೃದ್ಧಿ ಬಗ್ಗೆಯೂ ಗಮನಹರಿಸಿದ್ದಾರೆ.
Kshetra Samachara
28/04/2026 09:17 pm
LOADING...