ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಮಳೆ ದುರಂತ - ಗೋಡೆ ಕುಸಿತಕ್ಕೆ 2 ಮಕ್ಕಳು ಸೇರಿ 7 ಬಲಿ - ಸಿಎಂ ಸ್ಪಷ್ಟನೆ

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯ ಆರ್ಭಟಕ್ಕೆ ಸರ್ಕಾರಿ ಆಸ್ಪತ್ರೆಯೊಂದರ ಕಾಂಪೌಂಡ್ ಗೋಡೆ ಕುಸಿದು ಭಾರಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, ಮೃತರಲ್ಲಿ ಮಕ್ಕಳು ಸಹ ಸೇರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, "ಕಾಂಪೌಂಡ್ ಗೋಡೆ ಕುಸಿದು ಮೃತಪಟ್ಟ ಏಳು ಮಂದಿಯಲ್ಲಿ ಇಬ್ಬರು ಮಕ್ಕಳು" ಎಂದು ಸ್ಪಷ್ಟಪಡಿಸಿದ್ದಾರೆ.

Edited By : Abhishek Kamoji
PublicNext

PublicNext

29/04/2026 10:40 pm

Cinque Terre

78.34 K

Cinque Terre

0

ಸಂಬಂಧಿತ ಸುದ್ದಿ