ಹುಬ್ಬಳ್ಳಿ: ಹುಬ್ಬಳ್ಳಿಯ ದೇವಾಂಗಪೇಟೆಯಲ್ಲಿರುವ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ ಮಹಾದೇವಪ್ಪನವರ ಮತ್ತು ಅವರ ಧರ್ಮಪತ್ನಿ ಗೀತಾ ಮಹಾದೇವಪ್ಪನವರ ಕುಟುಂಬ ಸಮೇತರಾಗಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಊರಿನ ಗುರುಹಿರಿಯರು, ಕಮಿಟಿಯ ಅಧ್ಯಕ್ಷರು,ಸದಸ್ಯರು, ಮಹಿಳಾ ಮಂಡಳಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
02/05/2026 10:52 pm
LOADING...