ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸಪೇಟೆ: ಬಾಕಿ ಉಳಿದ ಕಡತ ತರಿಸಿ ಸಂಪುಟ ಸಭೆಯಲ್ಲಿ ಚರ್ಚಿಸಿ ವಿಲೇವಾರಿ ಮಾಡ್ತೇವೆ - ಡಿಸಿಎಂ ಡಿಕೆ ಶಿವಕುಮಾರ್

ಹೊಸಪೇಟೆ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 86 ಸಾವಿರಕ್ಕೂ ಅಧಿಕ ಕಡತಗಳು ಬಾಕಿ ಉಳಿದಿವೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ನಾನು ಯಾವ್ಯಾವ ಡಿಪಾರ್ಟ್ಮೆಂಟ್ ನಲ್ಲಿವೆ ಅಂತ ಕೇಳಿದಿನಿ. ಅವನ್ನೇಲ್ಲ ವಿಲೇವಾರಿ ಮಾಡೋಕೆ ಹೇಳ್ತೆನೆ. ನಾನಾ ಇಲಾಖೆಯಲ್ಲಿ 86 ಸಾವಿರ ಕಡತಗಳ ಬಾಕಿ ಇರೋದನ್ನ ಸಚಿವ ಸಂಪುಟದಲ್ಲಿ ಇಟ್ಟು ಚರ್ಚೆ ಮಾಡಿ ಕಡತ ವಿಲೇವಾರಿ ಮಾಡಲಾಗುವುದು ಅಂತ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ರು.

Edited By : Vinayak Patil
PublicNext

PublicNext

03/05/2026 04:14 pm

Cinque Terre

13.72 K

Cinque Terre

1

ಸಂಬಂಧಿತ ಸುದ್ದಿ