ಹುಬ್ಬಳ್ಳಿ : ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಲ್ಲಿಯ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಗೋದಾಮು ಬಳಿ ಇತ್ತೀಚೆಗೆ ಸಂಭವಿಸಿದೆ.
ಹೌದು ! ಉತ್ತರ ಪ್ರದೇಶ ಮೂಲದ ಕ್ಲೀನರ್ ರಂಜಿತ್ ಧರ್ಮಪಾಲ್ (22) ಮೃತ ಯುವಕ. ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಹೊರಟಿದ್ದ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
04/05/2026 10:09 am
LOADING...