ಬೆಂಗಳೂರು : ಇಂದು ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗೋ ದಿನ. ಕೌಂಟಿಂಗ್ ಶುರುವಾಗುವ ಕೆಲವೇ ನಿಮಿಷಗಳಿಗೂ ಮುನ್ನ ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಸಹೋದರಿ ಮತ್ತು ಬಾಗಲಕೋಟೆ ಜಿ.ಪಂ. ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ ಅವರು 'ಪಬ್ಲಿಕ್ ನೆಕ್ಸ್ಟ್'ನೊಂದಿಗೆ ಮಾತನಾಡಿದ್ದು, ಸಹೋದರ ಉಮೇಶ್ ಮೇಟಿ ಅವರು ಅಹಿಂದ ಮತಗಳಿಂದ ಗೆದ್ದೇ ಗೆಲ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
PublicNext
04/05/2026 11:25 am
LOADING...