ಬೆಂಗಳೂರು: 'ಎನ್ಡಿಎ' ಮೈತ್ರಿ ಪಕ್ಷವಾಗಿರುವ ಜೆಡಿಎಸ್ ನಾಯಕ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬಂದ ಬಳಿಕ ಪ್ರತಿಕ್ರಿಯೆ ನೀಡಿದ್ದು, ಎನ್ ಡಿಎನ ಅಭೂತಪೂರ್ವ ಗೆಲುವು ಅಂತಾ ಉದ್ಘಾರ ತೆಗೆದಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಅವರು ಪೋಸ್ಟ್ ವೊಂದನ್ನು ಹಾಕಿದ್ದಾರೆ.
PublicNext
04/05/2026 05:42 pm
LOADING...