ಹುಬ್ಬಳ್ಳಿ : ನವಲಗುಂದ ರಾಷ್ಟ್ರೀಯ ಹೆದ್ದಾರಿಯ ಕಿರೇಸೂರ ಹೆಬಸೂರ ರಸ್ತೆ ಹತ್ತಿರದ ನಿಗದಿ ಹಳ್ಳದ ಬ್ರಿಡ್ಜ್ ಬಳಿ ಕಾರು ಅಪಘಾತದಲ್ಲಿ ಪಾದಚಾರಿ ಮೃತಪಟ್ಟ ಘಟನೆ ನಡೆದಿದೆ.
ಪ್ರಕಾಶಗೌಡ ಕಳಸಾಪೂರ (53) ಮೃತಪಟ್ಟವರು. ಬಾಗಲಕೋಟೆ ಮೂಲದ ಕಾರು ಕಾರು ನಡೆದುಕೊಂಡು ಹೋಗುತ್ತಿದ್ದ ಪ್ರಕಾಶಗೌಡ ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರಕಾಶಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀಧರ ಪೂಜಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
Kshetra Samachara
06/05/2026 09:19 am
LOADING...