ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಬ್ಬು ಬೆಳೆಗಾರರ ಸಮಸ್ಯೆಗೆ ಸೂಕ್ತ ಪರಿಹಾರ: ಕೇಂದ್ರ ಸಚಿವ ಜೋಶಿ ದೃಢ ಭರವಸೆ

ನವದೆಹಲಿ : ಪಶ್ಚಿಮ ಉತ್ತರ ಪ್ರದೇಶದ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚಿಸಲು, ಮಾಜಿ ಕೇಂದ್ರ ಸಚಿವ ಡಾ. ಸಂಜೀವ್ ಬಲ್ಯಾನ್ ಅವರು ಇಂದು ರೈತ ನಿಯೋಗದೊಂದಿಗೆ ಕೃಷಿ ಭವನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ, ಕಬ್ಬು ಬೆಳೆಗಾರರ ಎಲ್ಲ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು ಹಾಗೂ ರಚನಾತ್ಮಕ ಸಲಹೆಗಳನ್ನು ಪರಿಗಣಿಸಲಾಗುವುದು ಎಂದು ಸಚಿವ ಪ್ರಲ್ಹಾದ್ ಜೋಶಿ ಭರವಸೆ ನೀಡಿದರು.

Edited By : Abhishek Kamoji
PublicNext

PublicNext

21/05/2026 03:29 pm

Cinque Terre

8.83 K

Cinque Terre

1

ಸಂಬಂಧಿತ ಸುದ್ದಿ