ಧಾರವಾಡ: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ಹಬ್ಬದ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಕಿಡಿಗೇಡಿಗಳು ಹದ್ದುಬಸ್ತು ಮೀರಿ ವರ್ತಿಸಿದಂತೆ ಎಚ್ಚರಿಕೆ ಸಂದೇಶ ರವಾನಿಸಲು ಈ ಪೊಲೀಸ್ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು.
ಹಿರಿಯ ಪೊಲೀಸ್ ಅಧಿಕಾರಿಗಳು ಧಾರವಾಡ ನಗರದಾದ್ಯಂತ ನಡೆದ ಪೊಲೀಸ್ ಪಥಸಂಚಲನದಲ್ಲಿ ಭಾಗವಹಿಸಿದರು.
Kshetra Samachara
27/05/2026 10:40 pm
LOADING...