ಕುಂದಗೋಳ : ಕುಂದಗೋಳ ಪಟ್ಟಣದ ಅಗ್ನಿಶಾಮಕ ದಳ ಇಲಾಖೆಯಲ್ಲಿ ಅಗ್ನಿಶಾಮಕ ದಳದ ಚಾಲಕರಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾದ ಮಹಮ್ಮದ್'ಸಾಬ್ ಕಿಲ್ಲೆದಾರ್ ಸನ್ಮಾನಿಸಿ ಬಿಳ್ಕೋಡಲಾಯಿತು.
ಕುಂದಗೋಳ ಅಗ್ನಿಶಾಮಕ ಠಾಣೆಯಲ್ಲಿ ಸುಮಾರು 13 ವರ್ಷಗಳ ಕಾಲ ಕರ್ತವ್ಯವನ್ನು ನಿರ್ವಹಿಸಿ ಹಾಸನ ಜಿಲ್ಲೆಯ ಆಲುರೂ ಅಗ್ನಿಶಾಮಕ ಠಾಣೆಗೆ ವರ್ಗಾವಣೆ ಆಗಿರುವ ಮಹಮ್ಮದಸಾಬ್ ಕಿಲ್ಲೆದಾರ ಅವರ ಸೇವಾವಧಿಯನ್ನು ಶ್ಲಾಘಿಸಲಾಗಿದೆ.
Kshetra Samachara
28/05/2026 11:24 am
LOADING...