ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಬಕ್ರೀದ್ ಆಚರಣೆ, ರಾಣಿ ಚನ್ನಮ್ಮ ಮೈದಾನದಲ್ಲಿ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆ

ಹುಬ್ಬಳ್ಳಿ: ಬಕ್ರೀದ್ ಹಬ್ಬದ ಅಂಗವಾಗಿ, ಹುಬ್ಬಳ್ಳಿಯ ರಾಣಿ ಚನ್ನಮ್ಮ ಈದ್ಗಾ ಮೈದಾನದಲ್ಲಿ ವೃತ್ತ ಬಳಿಯ ಮುಸ್ಲಿಂ ಸಮುದಾಯದವರು ಮೌಲಾನಾ ಹಪೀಸ್ ಮುಫ್ತಿ ಸುಭಾನ್ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಂಜುಮನ್ ಸಂಸ್ಥೆ ಅಧ್ಯಕ್ಷ ಎ.ಎಂ.ಹಿಂಡಸಗೇರಿ, ಮೊಹಮ್ಮದ್ ಯುಸೂಫ್ ಸವಣೂರ, ಅಲ್ತಾಫ್ ಹಳ್ಳೂರ, ಆಸ್ಪಾಕ್ ಕುಮಟಾಕರ್, ಬಸೀರ ಗೂಡಮಾಲೆ, ಸೇರಿದಂತೆ ಸಾವಿರಾರು ಮುಸ್ಲಿಂರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.‌

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

28/05/2026 03:23 pm

Cinque Terre

58.26 K

Cinque Terre

1

ಸಂಬಂಧಿತ ಸುದ್ದಿ