ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪೆಟ್ರೋಲ್ ಬೆಲೆ ಏರಿಕೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಬೇಳೆ ಬೇಯಿಸುತ್ತಿದೆ- - ಕೇಂದ್ರ ಸಚಿವ ಜೋಶಿ

ಮಂಗಳೂರು: ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ , ನನ್ನ ಅನುಭವದ ಆಧಾರದಲ್ಲಿ ಈ ಪ್ರಮಾಣದ ಜಾಗತಿಕ ಬಿಕ್ಕಟ್ಟು ಯಾವಾಗಲೂ ನಿರ್ಮಾಣ ಆಗಲಿಲ್ಲ. ಆದರೆ ಇದರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಮನೆಗೆ ಬೆಂಕಿ ಹತ್ತಿದಾಗ ಅದರಲ್ಲಿ ಬೀಡಿ ಹಚ್ಚಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡಬಾರದು ಎಂದು ಎಂದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

28/05/2026 04:51 pm

Cinque Terre

33.34 K

Cinque Terre

10

ಸಂಬಂಧಿತ ಸುದ್ದಿ