ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ : ಸಂತೋಷ ಲಾಡ್ ಡಿಸಿಎಂ ಹುದ್ದೆ ನೀಡಿ - ಕಾರ್ಯಕರ್ತರ ಆಗ್ರಹ

ಕಲಘಟಗಿ : ರಾಜ್ಯದಲ್ಲಿ ಈಗಾಗಲೇ ಸಿಎಂ ಸ್ಥಾನ ಬದಲಾವಣೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೂ ಪೈಪೋಟಿ ಶುರುವಾಗಿದೆ.

ಕಳೆದ ಸಚಿವ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ ಸಂತೋಷ ಲಾಡ್ ಅವರು ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಆದ್ದರಿಂದ ಈಗ ಹೊಸ ಸಂಪುಟಕ್ಕೆ ಸಂತೋಷ್ ಲಾಡ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕೆಂದು ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಆಗ್ರಹ ಮಾಡಿದರು.

Edited By : PublicNext Desk
Kshetra Samachara

Kshetra Samachara

02/06/2026 02:27 pm

Cinque Terre

5.09 K

Cinque Terre

0

ಸಂಬಂಧಿತ ಸುದ್ದಿ