ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಮಂಡ್ಯ ಮಾಜಿ ಸಂಸದೆ ರಮ್ಯಾ ಲೋಕಭವನಕ್ಕೆ ಆಗಮನ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆ ಮಂಡ್ಯ ಮಾಜಿ ಸಂಸದೆ ರಮ್ಯಾ ಲೋಕಭವನಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ನಾಯಕರು ಹಾಗೂ ಅಧಿಕಾರಿಗಳು ಅವರನ್ನು ಸ್ವಾಗತಿಸಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಂಡ್ಯ ಮಾಜಿ ಸಂಸದೆ ರಮ್ಯಾ ಪಾಲ್ಗೊಳ್ಳಲಿದ್ದಾರೆ.

Edited By :
PublicNext

PublicNext

03/06/2026 03:45 pm

Cinque Terre

26 K

Cinque Terre

3

ಸಂಬಂಧಿತ ಸುದ್ದಿ