ಮೈಸೂರು : ಹಣದ ವಿಚಾರದಲ್ಲಿ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದ ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮೈಸೂರಿನ ಕಲ್ಯಾಣಗಿರಿಯಲ್ಲಿ ನಡೆದಿದೆ.
ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಯುವಕ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಸಂಬಂಧ ಇಬ್ಬರು ಯುವಕರ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫಹಾದ್ ಅಹ್ಮದ್ ಹಲ್ಲೆಗೆ ಒಳಗಾದ ಯುವಕ. ಹಲ್ಲೆ ನಡೆಸಿದ ತೌಸೀಫ್ ಹಾಗೂ ಶೈಜಾನ್. ಆ.ಶೈಯು ವಿರುದ್ಧ ಪ್ರಕರಣ ದಾಖಲಾಗಿದೆ.
PublicNext
04/06/2026 11:03 am
LOADING...