ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜಮೀರ್‌ಗೆ ಸಚಿವ ಸ್ಥಾನಕ್ಕೆ ಲಾಬಿ, ಬೆಂಬಲಿಗರಿಂದ ಪ್ರತಿಭಟನೆ

ಬೆಂಗಳೂರು: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಡಿಕೆ ಸಂಪುಟದಲ್ಲಿ ಸಚಿವ ಸ್ಥಾನ ಕೊಡಬೇಕು ಅನ್ನೋ ಒತ್ತಾಯ ಕೇಳಿ ಬರುತ್ತಿದೆ. ಈ ಬಗ್ಗೆ ತೀವ್ರ ಲಾಬಿ ಶುರುವಾಗಿದೆ. ಈ ಮಧ್ಯೆ ಬೆಂಬಲಿಗರು ಜಮೀರ್‌ಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ ಮಾಡಿದ್ದಾರೆ. ಸಂಪುಟಕ್ಕೆ ಜಮೀರ್‌ನ‌ ತಕ್ಷಣ ಸೇರಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.

ಬೆಂಗಳೂರಿನ ಸಿರ್ಸಿ ವೃತ್ತದಲ್ಲಿ ಜಮೀರ್ ಪರ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಜಮೀರ್ ಅಭಿಮಾನಿಗಳು ಭಾಗಿ ಆಗಿದ್ದಾರೆ.

Edited By :
PublicNext

PublicNext

06/06/2026 06:53 pm

Cinque Terre

12.48 K

Cinque Terre

0

ಸಂಬಂಧಿತ ಸುದ್ದಿ