ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಅಧಿಕಾರಿಗಳನ್ನು ಕರೆದುಕೊಂಡು ಗ್ರಾಮಗಳಿಗೆ ತೆರಳಿದ ಶಾಸಕ ಪ್ರದೀಪ್ ಈಶ್ವರ್ !

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಮಂಚೇನಹಳ್ಳಿ ತಾಲೂಕಿನ ದೇವಕೊಂಡನಹಳ್ಳಿ ಹಾಗೂ ನಾಗರಭಾವಿ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ತೆರಳಿ ಜನರ ಸಮಸ್ಯೆಗಳನ್ನ ಆಲಿಸಿದ್ದಾರೆ. ಅಷ್ಟೇ ಅಲ್ಲದೆ ಮೂರು ಕೋಟಿ ವೆಚ್ಚದಲ್ಲಿ ಎರಡು ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ವೇಳೆ ಮಂಚೇನಹಳ್ಳಿ ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ರು. ನೆಲದಲ್ಲೇ ಕುಳಿತು ಜನರ ಸಮಸ್ಯೆ ಆಲಿಸಿರುವುದು ವಿಶೇಷವಾಗಿತ್ತು.

Edited By :
PublicNext

PublicNext

09/06/2026 08:21 am

Cinque Terre

11.16 K

Cinque Terre

0

ಸಂಬಂಧಿತ ಸುದ್ದಿ