ಬೆಂಗಳೂರು: ಕರ್ನಾಟಕದಿಂದ ನೂತನವಾಗಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರ್ ಮತ್ತು ಮನ್ಸೂರ್ ಅಲಿಖಾನ್ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
PublicNext
11/06/2026 05:01 pm
LOADING...