ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶೃಂಗೇರಿ: ಆಸ್ಪತ್ರೆ ಅಭಿವೃದ್ಧಿ, ಮಳೆಗಾಲದ ಸಿದ್ಧತೆ ಕುರಿತು ಅಧಿಕಾರಿಗಳಿಗೆ ಶಾಸಕ ರಾಜೇಗೌಡ ಮಹತ್ವದ ಸೂಚನೆ

ಶೃಂಗೇರಿ: ಶಾಸಕ ಟಿ.ಡಿ ರಾಜೇಗೌಡ ಶೃಂಗೇರಿ ತಾಲೂಕು ಪ್ರವಾಸ ಕೈಗೊಂಡು, ತಾಲೂಕಿನ ಕಾರ್ಮಿಕರಿಗೆ ಕಾರ್ಮಿಕ ಕಿಟ್ ವಿತರಣೆ ಮಾಡಿದ ನಂತರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಆರೋಗ್ಯ ಅಧಿಕಾರಿಗಳು,

ತಾಲೂಕು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಆಸ್ಪತ್ರೆ ಅಭಿವೃದ್ಧಿ ಹಾಗೂ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಆಸ್ಪತ್ರೆಯಲ್ಲಿರುವ ಸೇವೆಗಳು ಉತ್ತಮ ರೀತಿಯಲ್ಲಿ ಸಿಗಲಿ ಎಂದು ಶಾಸಕ ಟಿ ಡಿ ರಾಜೇಗೌಡ ಸೂಚನೆ ನೀಡಿದರು.

Edited By :
PublicNext

PublicNext

11/06/2026 07:26 pm

Cinque Terre

7.29 K

Cinque Terre

0

ಸಂಬಂಧಿತ ಸುದ್ದಿ