ಧಾರವಾಡ: ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲರ್ ಆಗಿದ್ದ ಸಿದ್ದರಾಮಪ್ಪ ವಡ್ಡರ ಅವರ ಸಾವಿಗೆ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ಕುಮಾರ್ ಅವರೇ ಕಾರಣ ಎಂದು ಸಿದ್ದರಾಮಪ್ಪ ಅವರ ಪತ್ನಿ ಲಕ್ಷ್ಮೀ ಗಂಭೀರ ಆರೋಪ ಮಾಡಿದ್ದಾರೆ.
ಶುಕ್ರವಾರ ನೇಣು ಬಿಗಿದುಕೊಂಡು ಸಿದ್ದರಾಮಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದು, ಅಲೋಕ್ಕುಮಾರ್ ಅವರ ಕಿರುಕುಳದಿಂದಲೇ ತಮ್ಮ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಲಕ್ಷ್ಮೀ ಆರೋಪ ಮಾಡಿದ್ದಾರೆ.
Kshetra Samachara
13/06/2026 02:45 pm
LOADING...