ಬೆಳಗಾವಿ: ರಾಜ್ಯ ಸರ್ಕಾರ ಗಣಿ ಮತ್ತು ಕಲ್ಲು ಕ್ರಷರ್ ಮಾಲೀಕರ ಮೇಲೆ ಭಾರಿ ಪ್ರಮಾಣದ ದಂಡವನ್ನು ವಿಧಿಸಲು ಮುಂದಾಗಿದೆ. ಇದರಿಂದ ರಾಜ್ಯದಲ್ಲಿ ಕಟ್ಟಡ ಕಾಮಗಾರಿಗಳಿಗೆ ಹಿನ್ನೆಡೆಯಾಗಲಿದೆ.
ಸರ್ಕಾರ ತನ್ನ ನಿರ್ಧಾರ ಪರಿಷ್ಕರಿಸದೇ ಇದ್ರೆ ಹೋರಾಟ ಮಾಡೋ ಎಚ್ಚರಿಕೆಯನ್ನು ಬೆಳಗಾವಿ ಜಿಲ್ಲಾ ಕ್ವಾರಿ ಮಾಲೀಕರ ಸಂಘದ ಅಧ್ಯಕ್ಷ ಸಂಜೀವ್ ಹಟ್ಟಿಹೊಳಿ ನೀಡಿದ್ದಾರೆ.
PublicNext
13/06/2026 04:04 pm
LOADING...