ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ಚಿಕಿತ್ಸೆ ಫಲಿಸದೇ ಪೊಲೀಸ್ ಕಾನ್ಸ್‌ಟೇಬಲ್ ಮೃತ!

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಗಣೇಶ್ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.

ಕಳೆದ ವಾರ ಸ್ವಗ್ರಾಮ ಸಿದ್ದಯ್ಯನಪುರದಿಂದ ಗುಂಡ್ಲುಪೇಟೆಗೆ ಕರ್ತವ್ಯಕ್ಕೆಂದು ಬೈಕ್‍ನಲ್ಲಿ ಬರುತ್ತಿದ್ದ ವೇಳೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ಅಡ್ಡ ಬಂದ ನಾಯಿಗೆ ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಬೈಕ್‍ನಿಂದ ಕೆಳಗೆ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದರು.

Edited By : Nagaraj Tulugeri
PublicNext

PublicNext

14/06/2026 10:34 pm

Cinque Terre

9.84 K

Cinque Terre

0

ಸಂಬಂಧಿತ ಸುದ್ದಿ