ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲೋಕಕಲ್ಯಾಣಕ್ಕೆ ಆದಿಜನಾರ್ದನನಿಗೆ ಸೀಯಾಳಾಭಿಷೇಕ ವೈಭವ!

ಮುಲ್ಕಿ: ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಜೂನ್ 15 ರ ಸೋಮವಾರ ಬೆಳಗ್ಗೆ ಶ್ರೀ ಆದಿಜನಾರ್ದನ ದೇವರಿಗೆ ಸೀಯಾಳಾಭಿಷೇಕ ಕ್ಷೇತ್ರದ ಅರ್ಚಕರಾದ ಪುರುಷೋತ್ತಮ ಭಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು

ಈ ಸಂದರ್ಭ ವಿಷ್ಣುಮೂರ್ತಿ ಭಟ್ ಪರೆಂಕಿಲ, ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಹರೀಶ್ ಶೆಟ್ಟಿ, ಭರತ್ ದೇವಾಡಿಗ,ಕಿಶೋರ್ ಶೆಟ್ಟಿ ಪರೆಂಕಿಲ, ಪ್ರಬಂಧಕ ಜಯ ದೇವಾಡಿಗ,ಕಿಶೋರ್ ಶೆಟ್ಟಿ ಶಿಮಂತೂರು ಮತ್ತಿತರರು ಉಪಸ್ಥಿತರಿದ್ದರು

ಕ್ಷೇತ್ರದಲ್ಲಿ ಸಂಕ್ರಮಣ ಪ್ರಯುಕ್ತ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು

Edited By : PublicNext Desk
Kshetra Samachara

Kshetra Samachara

15/06/2026 07:50 am

Cinque Terre

226

Cinque Terre

0

ಸಂಬಂಧಿತ ಸುದ್ದಿ