ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 57ನೇ ಸಂಸ್ಥಾಪನಾ ದಿನ ಕಾರ್ಯಕ್ರಮವನ್ನ ಉದ್ಘಾಟಿಸಿದ ಸಿಎಂ

ಬೆಂಗಳೂರು: ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 57ನೇ ಸಂಸ್ಥಾಪನಾ ದಿನ ಕಾರ್ಯಕ್ರಮವನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. ಇಂಧನ ಸಚಿವ ಕೆ.ಜೆ. ಜಾರ್ಜ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಸಿಎಲ್ ಎಂ.ಡಿ. ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

Edited By : Vijay Kumar
PublicNext

PublicNext

21/07/2026 07:49 am

Cinque Terre

8.25 K

Cinque Terre

0

ಸಂಬಂಧಿತ ಸುದ್ದಿ