ಮೈಸೂರು: ಮೈಸೂರಿನಲ್ಲಿ ಕಂಬಳ ದಂಗಲ್ ನಿಲ್ಲುವಂತೆ ಕಾಣುತ್ತಿಲ್ಲ. ಕಂಬಳ ವಿರೋಧಿಸಿ ಈಗಾಗಲೇ ಪರಿಸರವಾದಿಗಳು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಇತ್ತ ನಾಳೆ ದಸರಾದಲ್ಲಿ ಕಂಬಳ ಬೇಡ ಎಂದು ಕನ್ನಡ ಸೇನಾ ಪಡೆ ವತಿಯಿಂದ ಬೆಳಿಗ್ಗೆ 11 ಗಂಟೆಗೆ ಹಳೇ ಡಿಸಿ ಕಚೇರಿ ಸಮೀಪ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
Kshetra Samachara
22/07/2026 10:51 pm
LOADING...