ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ರಾಘವೇಂದ್ರ ಮಠದ ಸಮೀಪ ಚಿರತೆಯೊಂದು ಸಾವಿಗೀಡಾಗಿರುವುದು ಪತ್ತೆಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಗುಂಡ್ಲುಪೇಟೆ ಬಫರ್ ಜೋನ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿರತೆಯ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಚಿರತೆಯ ಮೃತದೇಹವನ್ನು ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಮರಣೋತ್ತರ ಪರೀಕ್ಷೆ (ಪೋಸ್ಟ್ಮಾರ್ಟಮ್) ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಮಾಹಿತಿ ನೀಡಿದ್ದಾರೆ.
Kshetra Samachara
01/08/2026 12:35 pm
LOADING...