ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂಡರಗಿ: ತುಂಗಭದ್ರ ನದಿಪಾತ್ರದ ಜನರಿಗೆ ಎಚ್ಚರಿಕೆ

ಮುಂಡರಗಿ: ತುಂಗಭದ್ರ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡುತ್ತಿರುವುದರಿಂದ ನದಿ ದಡದಲ್ಲಿರುವ ಗ್ರಾಮಗಳ ಜನರು ಎಚ್ಚರಿಕೆ ವಹಿಸುವಂತೆ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ತಿಳಿಸಿದೆ.

ಈ ಮೂಲಕ ಗ್ರಾಮಗಳಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಡಂಗುರ ಸಾರಲು ತಿಳಿಸಲಾಗಿದ್ದು, ನದಿ ಬಳಿ ಸಾರ್ವಜನಿಕರು ಹೋಗದಂತೆ, ಜಾನುವಾರುಗಳನ್ನು ನದಿ ದಡದಲ್ಲಿ ಬಿಡದಂತೆ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

02/08/2026 01:31 pm

Cinque Terre

10.68 K

Cinque Terre

0

ಸಂಬಂಧಿತ ಸುದ್ದಿ