ಬೆಂಗಳೂರು : ಎಂ. ಕೃಷ್ಣಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿರುವುದನ್ನು ಖಂಡಿಸಿ, ಅವರ ಕಚೇರಿಯ ಮುಂಭಾಗದಲ್ಲಿ ನೂರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಜಮಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಪಕ್ಷಕ್ಕಾಗಿ ನಿರಂತರವಾಗಿ ಶ್ರಮಿಸಿದ ಮತ್ತು ಸತತವಾಗಿ ಗೆದ್ದು ಬಂದ ನಿಷ್ಠಾವಂತ ನಾಯಕ ಕೃಷ್ಣಪ್ಪ ಅವರಿಗೆ ತೀವ್ರ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬೆಂಬಲಿಗರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡೆಯನ್ನು ತೀವ್ರವಾಗಿ ಖಂಡಿಸಿದರು.
PublicNext
03/08/2026 08:36 pm
LOADING...