ಕುಂದಗೋಳ : ರಾಜ್ಯಾದ್ಯಂತ ಏರ್ಪಟ್ಟ ಭೀಕರ ಬರಗಾಲದ ಹಿನ್ನೆಲೆಯಲ್ಲಿ, ರಾಜ್ಯ ಬಿಜೆಪಿ ಉತ್ತರ ಕರ್ನಾಟಕದ ಬರ ಅಧ್ಯಯನ ತಂಡವು ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಈ ವೇಳೆ ಬೆಳೆ ಪರಿಶೀಲನೆ ನಡೆಸಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯರು, ರೈತರಿಗೆ ಕೂಡಲೇ ಬರ ಪರಿಹಾರ ನೀಡಬೇಕು ಹಾಗೂ ಹಾನಿಯಾದ ಬೆಳೆ ಪರಿಶೀಲನೆ ವಿಳಂಬವಾಗಿದೆ ಎಂದು ಆಗ್ರಹಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/08/2026 04:25 pm
LOADING...