ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ದೇವನಹಳ್ಳಿಯಲ್ಲಿ ಬರ ಸಮೀಕ್ಷೆ- ರೈತರೊಂದಿಗೆ ಸಚಿವ ಮುನಿಯಪ್ಪ ಸಂವಾದ

ಬೆಂಗಳೂರು: ಬರ ವೀಕ್ಷಣೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮುಂದಾದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಹಾಗೂ ಆಲೂರು ದುಡ್ಡನಹಳ್ಳಿ ಗ್ರಾಮಗಳಲ್ಲಿ ಬರ ಪರಿಸ್ಥಿತಿಯ ಕುರಿತು ರೈತರಿಂದ ಮಾಹಿತಿ ಪಡೆದರು.

ಈ ತಿಂಗಳೊಳಗೆ ಬೆಳೆಗಳಿಗೆ ಬೆಳೆ ವಿಮೆ (Crop Insurance) ಮಾಡಿಸಿಕೊಳ್ಳುವಂತೆ ರೈತರಿಗೆ ಸೂಚನೆ ನೀಡಿದರು. ಒಂದು ವೇಳೆ ಬರ ಘೋಷಣೆಯಾದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರ ದೊರೆಯಲಿದೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದರು.

Edited By :
PublicNext

PublicNext

05/08/2026 05:02 pm

Cinque Terre

4.87 K

Cinque Terre

0

ಸಂಬಂಧಿತ ಸುದ್ದಿ