ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆಡಳಿತ ನ್ಯಾಯಮಂಡಳಿ ಕುರಿತು ಸಮಿತಿಯ ವರದಿ ಸಿಎಂಗೆ ಸಲ್ಲಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯನ್ನು ರದ್ದುಗೊಳಿಸುವ ಅಥವಾ ಮುಂದುವರಿಸುವ ಕುರಿತು ಅಧ್ಯಯನ ನಡೆಸಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರ ನೇತೃತ್ವದ ಸಮಿತಿಯು ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ Judicial Impact Assessment ವರದಿಯನ್ನು ಸಲ್ಲಿಸಿತು.

ಈ ಸಂದರ್ಭದಲ್ಲಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Edited By :
PublicNext

PublicNext

05/08/2026 10:38 pm

Cinque Terre

2.92 K

Cinque Terre

0

ಸಂಬಂಧಿತ ಸುದ್ದಿ