ಬಾಗಲಕೋಟೆ: ಇಂದಿನಿಂದ ಎರಡು ದಿನಗಳ ಕಾಲ ಸಿಎಂ ಡಿ.ಕೆ. ಶಿವಕುಮಾರ್ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬರ ಅಧ್ಯಯನ ಹಿನ್ನೆಲೆಯಲ್ಲಿ ಈ ಪ್ರವಾಸ ಕೈಗೊಂಡಿದ್ದು, ಇಂದು ಬಾಗಲಕೋಟೆ, ವಿಜಯನಗರ, ಬಳ್ಳಾರಿ ಜಿಲ್ಲೆಯ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.
ಈ ವೇಳೆ ವಿಧಾನಸಭೆ ಉಪಸಭಾಧ್ಯಕ್ಷ ಮಾಂಕಾಳ ವೈದ್ಯ, ಸಂಸದ ಡಾ.ಜಿ.ಸಿ. ಚಂದ್ರಶೇಖರ್ ಜತೆಗಿದ್ದರು.
PublicNext
04/09/2026 07:08 pm
LOADING...