ಶಿರಸಿ:ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಬುಧವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಭೀಮ ಘರ್ಜನೆ ಸಂಘಟನೆಯ ಅಧ್ಯಕ್ಷ ಅರ್ಜುನ್ ಮಿಂಟಿ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ಉಪಾಧ್ಯಕ್ಷರು ,ತಾಲೂಕ ಅಧ್ಯಕ್ಷರು, ಮತ್ತು ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು
Kshetra Samachara
09/09/2026 09:18 pm
LOADING...