ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪೂರ್ವಿಕರ ಸಮಾಧಿಗೆ ಡಿಕೆಶಿ ನಾಳೆ ಪೂಜೆ

ಬೆಂಗಳೂರು: ಗೌರಿಗಣೇಶ ಹಬ್ಬದ ಹಿನ್ನೆಲೆ ಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಹುಟ್ಟೂರು ಕನಕಪುರದ ದೊಡ್ಡಾಲಹಳ್ಳಿ ಗ್ರಾಮದಲ್ಲಿರುವ ತಮ್ಮ ಅಜ್ಜಿ, ತಂದೆ ಸಮಾಧಿಗೆ ನಾಳೆ ಪೂಜೆ ಸಲ್ಲಿಸಲಿದ್ದಾರೆ.

ತಮ್ಮ ಕುಟುಂಬದ ಸಂಪ್ರದಾಯದಂತೆ ಪ್ರತಿವರ್ಷವೂ ಸಹ ಈ ಕಾರ್ಯಕ್ರಮ ನಡೆಯಲಿದೆ. ಡಿಕೆಶಿ ಜೊತೆಗೆ ಸಹೋದರ ಡಿ.ಕೆ.ಸುರೇಶ್ ಸೇರಿ ಪತ್ನಿ ಮಕ್ಕಳು ಭಾಗಿಯಾಗಲಿದ್ದಾರೆ. ಬೆಳಗ್ಗೆ 11 ಕ್ಕೆ ಪೂಜೆ ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ. ಜೊತೆಗೆ ಇಡೀ ದಿನ ಕನಕಪುರದಲ್ಲಿಯೇ ಕಾಲಕಳೆಯಲಿದ್ದಾರೆ. ಪೂಜಾ ವೇಳೆ ಸ್ಥಳದಲ್ಲಿ ಊಟದ ವ್ಯವಸ್ಥೆಯೂ ಇರಲಿದೆ ಎನ್ನಲಾಗಿದೆ.

Edited By :
Kshetra Samachara

Kshetra Samachara

13/09/2026 10:57 pm

Cinque Terre

120

Cinque Terre

0