ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಬಿಜೆಪಿ ಮುಖಂಡರಾದ ಧನಂಜಯ ಜಾಧವ್ ಅವರಿಂದ ಬೆಳಗಾವಿ ಜನತೆಗೆ ಹಾಗೂ ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.

ಈ ಗೌರಿ ಗಣೇಶ ಹಬ್ಬದ ವಿಶೇಷ ದಿನದಂದು ನಿಮ್ಮ ಕನಸುಗಳು ನನಸಾಗಲಿ... ನಿಮ್ಮ ಸವಾಲುಗಳು ಅವಕಾಶಗಳಾಗಿ ಬದಲಾಗಲಿ... ನಿಮ್ಮ ಬಾಳಲ್ಲಿ ಈ ಗೌರಿ ಗಣೇಶ ಹಬ್ಬ ಸಂತಸ ಮೂಡಿಸಲಿ. ಸಮಸ್ತ ನಾಡಿನ ಜನತೆಗೆ ಹಾಗೂ ಬೆಳಗಾವಿ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.

ಶುಭ ಕೋರುವರು

ಧನಂಜಯ ಜಾಧವ್, ಬಿಜೆಪಿ ಮುಖಂಡರು, ಗ್ರಾಮೀಣ ಮತಕ್ಷೇತ್ರ

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

14/09/2026 08:20 am

Cinque Terre

15.8 K

Cinque Terre

0

ಸಂಬಂಧಿತ ಸುದ್ದಿ