ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕರಾದ ಶ್ರೀ ಆಸೀಫ್ ಸೇಠ್ ಹಾಗೂ ಯುವ ಮುಖಂಡರಾದ ಶ್ರೀ ಅಮನ ಸೇಠ್ ಅವರಿಂದ ಬೆಳಗಾವಿ ಜನತೆಗೆ ಹಾಗೂ ನಾಡಿನ ಸಮಸ್ತ ಜನರಿಗೆ ಗೌರಿ- ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ಈ ಗೌರಿ- ಗಣೇಶ ಹಬ್ಬದ ವಿಶೇಷ ದಿನದಂದು ನಿಮ್ಮ ಕನಸುಗಳು ನನಸಾಗಲಿ... ನಿಮ್ಮ ಸವಾಲುಗಳು ಅವಕಾಶಗಳಾಗಿ ಬದಲಾಗಲಿ... ನಿಮ್ಮ ಬಾಳಲ್ಲಿ ಗೌರಿ- ಗಣೇಶ ಹಬ್ಬ ಸಂತಸ ಮೂಡಿಸಲಿ...
ನಾಡಿನ ಸಮಸ್ತ ಜನರಿಗೆ ಹಾಗೂ ಬೆಳಗಾವಿ ಜನತೆಗೆ ಗೌರಿ- ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ಶುಭ ಕೋರುವರು...
ಶ್ರೀ ಆಸೀಫ್ (ರಾಜು) ಸೇಠ್ ಶಾಸಕರು, ಬೆಳಗಾವಿ ಉತ್ತರ ಮತ ಕ್ಷೇತ್ರ
&
ಶ್ರೀ ಅಮನ ಸೇಠ್, ಯುವ ಮುಖಂಡರು
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/09/2026 09:19 am
LOADING...