ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರದೀಪ್ ಎಂ.ಜೆ. ಅವರಿಂದ ಬೆಳಗಾವಿ ಜನತೆಗೆ ಹಾಗೂ ನಾಡಿನ ಸಮಸ್ತ ಜನತೆಗೆ ಗೌರಿ- ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ಈ ಗೌರಿ-ಗಣೇಶ ಹಬ್ಬದ ವಿಶೇಷ ದಿನದಂದು ನಿಮ್ಮ ಕನಸುಗಳು ನನಸಾಗಲಿ... ನಿಮ್ಮ ಸವಾಲುಗಳು ಅವಕಾಶಗಳಾಗಿ ಬದಲಾಗಲಿ... ನಿಮ್ಮ ಬಾಳಲ್ಲಿ ಈ ಗೌರಿ ಗಣೇಶ ಹಬ್ಬ ಸಂತಸ ಮೂಡಿಸಲಿ. ನಾಡಿನ ಸಮಸ್ತ ಜನತೆಗೆ ಹಾಗೂ ಬೆಳಗಾವಿ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ಶುಭ ಕೋರುವವರು...
ಶ್ರೀ ಪ್ರದೀಪ್ ಎಂ.ಜೆ.
ಪ್ರಧಾನ ಕಾರ್ಯದರ್ಶಿ,
ಬೆಳಗಾವಿ ಜಿಲ್ಲಾ ಕಾಂಗ್ರೆಸ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/09/2026 09:24 am
LOADING...