ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಈಗ ನನ್ನ ಮಾತು ಏನು ನಡೆಯುತ್ತಿಲ್ಲ ಎಂಬ ಸಿದ್ದು ಮಾತಿಗೆ ಹೆಚ್ಡಿಕೆ ಪ್ರತಿಕ್ರಿಯೆ

ಬೆಂಗಳೂರು: ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನನ್ನ ಮಾತು ಏನು ನಡೆಯುತ್ತಿಲ್ಲ ಎಂದು ಹೇಳಿದ್ದರು, ಆ ಮಾತಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸರ್ಕಾರದ ಮಟ್ಡದಲ್ಲಿ ಏನು ಆಗುತ್ತಿದೆ ಎಂದು ನಾವು ಹೇಳಲು ಸಾಧ್ಯವಿಲ್ಲ, ಅವರು ಅವರ ಭಾವನೆಗಳನ್ನ ವ್ಯಕ್ತಪಡಿಸಿದ್ದಾರೆ. ಇದೀಗ ಸರ್ಕಾರದಲ್ಲಿ ಒಂಥರಾ ಎಲ್ಲೋ ಜೋಗಪ್ಪ ನಿನ್ ಅರಮನೆ ಎಂಬಂತಾಗಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Edited By :
PublicNext

PublicNext

19/09/2026 07:49 pm

Cinque Terre

41.35 K

Cinque Terre

0

ಸಂಬಂಧಿತ ಸುದ್ದಿ