ಮುಲ್ಕಿ : ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಸ್ವಾಗತಿಸಿದ್ದಾರೆ.
ತುಳುವರ ಹಲವಾರು ದಶಕಗಳ ನಿರಂತರ ಹೋರಾಟಕ್ಕೆ ಯಶಸ್ಸು ಲಭಿಸಿದ್ದು, ಮುಖ್ಯಮಂತ್ರಿ ಸೇರಿದಂತೆ ಸರ್ಕಾರವನ್ನು ಅಭಿನಂದಿಸಿದ್ದಾರೆ.
Kshetra Samachara
20/09/2026 07:59 am
LOADING...