ಯರಗಟ್ಟಿ: ಸವದತ್ತಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು ಖಂಡಿತಾ ಎಂದು ಶಾಸಕ ವಿಶ್ವಾಸ್ ವೈದ್ಯ ತಿಳಿಸಿದ್ದಾರೆ.
ಯರಗಟ್ಟಿಯಲ್ಲಿ ನಡೆದ 'ಪ್ರಜಾಸೇವೆ ಆಂದೋಲನ' ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಸವದತ್ತಿ ತಾಲೂಕಿನಲ್ಲಿ ಮಳೆಯ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಈಗಾಗಲೇ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ನಡೆಸಿದ್ದು, ಸವದತ್ತಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಖಂಡಿತವಾಗಿಯೂ ಘೋಷಣೆ ಮಾಡಲಾಗುವುದು" ಎಂದು ಆಶ್ವಾಸನೆ ನೀಡಿದರು.
Kshetra Samachara
20/09/2026 08:17 am
LOADING...