ಧಾರವಾಡ: ಹುಬ್ಬಳ್ಳಿ- ಧಾರವಾಡ ದ್ವಿತೀಯರಾಜಧಾನಿಯಾಗಬೇಕೆಂಬುದು ನನ್ನ ಒತ್ತಾಸೆಯಾಗಿದೆ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ಹೇಳಿದರು.
ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಅವಳಿ ನಗರ ದ್ವಿತೀಯ ರಾಜಧಾನಿಯಾಗಲು ಅರ್ಹವಾಗಿದೆ. ಔದ್ಯಮಿಕವಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆದಿದೆ. ಶೈಕ್ಷಣಿಕ ಕೇಂದ್ರವಾಗಿದೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಇದೆ. ಈ ಕುರಿತು ನಾನು ಹೋರಾಟ ಮಾಡುತ್ತೇನೆ ಅಲ್ಲದೇ ಇಲ್ಲಿಯೇ ದ್ವಿತಿಯ ರಾಜಧಾನಿಯಾಗುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಆಗ್ರಹ ಮಾಡುತ್ತೇನೆ ಎಂದು ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/09/2026 03:22 pm
LOADING...